ಬೆಂಗಳೂರು ನಗರ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ-2019 ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ (ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ) ಕುಮಾರಿ ಉಷಾರಾಣಿ ಅವರು ಉದ್ಘಾಟಿಸಿದರು. ಈ ಕ್ರೀಡಾಕೂಟದಲ್ಲಿ ನಗರ ಪೊಲೀಸ್ ಆಯುಕ್ತರು ಮತ್ತು ಇತರ ಎಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Latest Posts
ಉದ್ಯಾನನಗರಿಗೆ ಹಿಮಾಲಯದ ಕೊಡುಗೆ: ಶ್ರೀ ಕಮಲ್ಪಂತ್ ಐಪಿಎಸ್
ನಾಡು-ನುಡಿಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಶ್ರೀ ಕಮಲ್ಪಂತ್ ಐಪಿಎಸ್ ರವರು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿರುವುದು ಬೆಂಗಳೂರಿಗರ ಭಾಗ್ಯ ಎನ್ನಬಹುದಾಗಿದೆ.
ಹಿಮಾಲಯ ಪ್ರಾಂತ್ಯವಾದ, ಮಲೆನಾಡು ಪ್ರದೇಶವಾಗಿದ್ದು, ಸ್ವರ್ಗಕ್ಕಿಂತ ಮಿಗಿಲು ಎನಿಸಿರುವ ಉತ್ತರಾಖಂಡ್ನಲ್ಲಿ ೨೧.೦೬.೧೯೬೪...